9ನೇ ತರಗತಿ ರಾಮರಾಜ್ಯ ಕನ್ನಡ ನೋಟ್ಸ್‌ | 9th Class Ramarajya Kannada 2023 Notes PDF

‘9ನೇ ತರಗತಿ ರಾಮರಾಜ್ಯ ಕನ್ನಡ ನೋಟ್ಸ್‌ ಪ್ರಶ್ನೋತ್ತರಗಳು ‘ PDF Quick download link is given at the bottom of this article. You can see the PDF demo, size of the PDF, page numbers, and direct download Free PDF of ‘KSEEB Solutions For 9th Class Ramarajya ‘ using the download button.

9ನೇ ತರಗತಿ ರಾಮರಾಜ್ಯ ಕನ್ನಡ ನೋಟ್ಸ್‌ – 9th Class Ramarajya Kannada Notes PDF Free Download

9ನೇ ತರಗತಿ ರಾಮರಾಜ್ಯ

ಕೃತಿಕಾರರ ಪರಿಚಯ

ಮಹಾಮಹೋಪಾಧ್ಯಾಯ ವಿದ್ವಾನ್ ಡಾ ಎನ್ ರಂಗನಾಥ ಶರ್ಮಾ ಕನ್ನಡ ಮತ್ತು ಸಂಸ್ಕೃತ ಷೆಗಳಲ್ಲಿ ಪ್ರಕಾಂಡ ವಿದ್ವತ್ತ ಇದ್ದ ಓರ್ವ ಹಿರಿಯ ಸಾಹಿತಿ ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ನಡೆಹಳ್ಳಿ ಗ್ರಾಮದಲ್ಲಿ ೧೯೧೬ ರ ಜನವರಿ ೭ ರಂದು ಜನಿಸಿದರು .

ತಂದೆ ಹಾಗೂ ಚಿಕ್ಕಪ್ಪ ಇಬ್ಬರೂ ಸಂಸ್ಕೃತ ವಿದ್ವಾಂಸರಾಗಿದ್ದುದರಿಂದ ಆ ವಿದ್ಯಾಯ ಪರಿಸರ ಶರ್ಮಾರ ಮೇಲೆ ಅಗಾಧ ಪ್ರಭಾವವನ್ನು ಬೀರಿತು .

ಕೆಳದಿ ಸಂಸ್ಕೃತ ಪಾಠಶಾಲೆಯಲ್ಲಿ ಕಾವ್ಯ ಗೀಕ್ಷೆಯಲ್ಲಿ ಉತ್ತೀರ್ಣರಾಗಿ ನಂತರ ಬೆಂಗಳೂರಿನ ಜಯಚಾಮರಾಜೇಂದ್ರ ಕಾಲೇಜಿನಲ್ಲಿ ಸಂಸ್ಕೃತ ವ್ಯಾಕರಣ, ಅಲಂ, ಶಾಸ್ತ್ರಗಳಲ್ಲಿ ಅಧ್ಯಯನ ನಡೆಸಿ ಪಾಂಡಿತ್ಯ ಗಳಿಸಿದರು .

ಬೇಲೂರಿನ ಸಂಸ್ಕೃತ ಪಾಠಶಾಲೆಯಲ್ಲಿ ಅಧ್ಯಾಪಕರಾಗಿ, ಬೆಂಗಳೂರಿನ ಚಾಮರಾಜೇಂದ್ರ ಸಂಸ್ಕೃತ ಮಹಾವಿದ್ಯಾಲಯದಲ್ಲಿ ವ್ಯಾಕರಣ ಪ್ರಾಧ್ಯಾಪಕರಾಗಿ ಕೆಲಸ ಮಾಡಿದರು.

ರಂಗನಾಥ ಶರ್ಮಾರದು ಅವರೂವದ ಭಾಷಾಪಾಂಡಿತ್ಯ ಕನ್ನಡ – ಸಂಸ್ಕೃತಗಳೆರಡರಲ್ಲೂ ಸರಿಸಮವೆನಿಸುವಂಥ ವಿದ್ವತ್ತು, ಏಕಚಕ್ರಂ, ಬಾಹುಬಲಿ ವಿಜಯಂ, ಗುರುವಾರಮಿತ್ರಚರಿತಂ, ಗೊಮ್ಮಟೇಶ ಪಂಚಶಂ ಮೊದಲಾದ ಕೃತಿಗಳನ್ನು ಅವರು ಸಂಸ್ಕೃತದಲ್ಲಿ ಬರೆದು ಪ್ರಕಟಿಸಿದ್ದಾರೆ ಭಾಷಾಂತರ ಪಥ :

ಲೌಕಿಕ ನ್ಯಾಯಗಳು ಸೂಕ್ತಿವ್ಯಾಪ್ತಿ:, ಉಪನಿಷತ್ತಿನ ಕಥೆಗಳು – ವಾಲ್ಮೀಕಿ ಮುನಿಗಳ ಹಾಸ್ಯ ಪ್ರವೃತ್ತಿ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ಬರೆದಿದ್ದಾರೆ, ಸಂಸ್ಕೃತದ ಹತ್ತುಹಲವು ತಿಗಳನ್ನು ಶರ್ಮಾರು ಮೂಲದ ಸೊಗಸಿಗೆ ಕಿಂಚಿದೂನವೂ ಇಲ್ಲದಂತೆ ಕನ್ನಡಕ್ಕೆ ಅನುವಾದಿಸಿದ್ದಾರ ವಾಲ್ಮೀಕಿ ರಾಮಾಯಣ, ಅಮರಕೋಶ ವಿದುರನೀತಿ, ಶ್ರೀಮದ್ಭಾಗವತದ ದಶಮಸ್ಕಂದ ವಾಕ್ಯಪದೀಯದ ಬ್ರಹ್ಮಾಂಡ ವಿದ್ಯಾರಣ್ಯರ ಪಂಚದಶಿ ಮೊದಲಾದವು ಅವರ ಅನುವಾದಿತ ಕೃತಿಗಳು ಡಿವಿಜಿಯವರ ನ್ನುಡಿಯೊಂದಿಗೆ ಪ್ರಕಟಗೊಂಡ ರಂಗನಾಥ ಶರ್ಮಾರ ವಾಲ್ಮೀಕಿ ರಾಮಾಯಣ ಎಂಬ ಮೂಲ ರಾಮಾಯಣದ ಅನುವಾದ ಕೃತಿ ಅತ್ಯಂತ ಪ್ರಸಿದ್ಧವಾದುದು.

ಡಿವಿಜಿಯವರ ನಿಧನಾನಂತರ ಮಂಕುತಿಮ್ಮನ ಕಗ್ಗದ ಮುಂದುವರಿದ ಭಾಗವಾಗಿ

ಇವರಿಗೆ ಸಂಸ್ಕೃತ ಅಧ್ಯಾಪನಕ್ಕಾಗಿ ರಾಷ್ಟ್ರಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ತಿರುಪತಿಯ ಸಂಸ್ಕೃತ ವಿಶ್ವವಿದ್ಯಾಲಯದ ” ಮಹಾಮಹೋಪಾಧ್ಯಾಯ ” ಎಂಬ ಗೌರವ, ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಆದಿಚುಂಚನಗಿರಿ ಮಹಾಸಂಸ್ಥಾನವು ಕೊಡಮಾಡುವ ಚುಂಚಶ್ರೀ ಪ್ರಶಸ್ತಿ ರಾಷ್ಟ್ರಪತಿಗಳ ಗೌರವ ಪ್ರಶಸ್ತಿಪತ್ರ ಮುಂತಾದ ಹಲವು ಪ್ರಶಸ್ತಿ – ಪುರಸ್ಕಾರಗಳು ಸಂದಿವೆ. ಇದರು ತುಂಬು ಜೀವನವನ್ನು ನಡೆಸಿ ೨೦೧೪ ರ ಜನವರಿ ೧೫ ರಂದು, ತನ್ನ ೯೬ ನೆಯ ವಯಸ್ಸಿನಲ್ಲಿ ನಿಧನರಾದರು.

ಪ್ರಸ್ತುತ ಪದ್ಯಭಾಗವನ್ನು ಶರ್ಮಾರ ಶ್ರೀಮದ್ವಾಲ್ಮೀಕಿರಾಮಾಯಣಮ್‌ ಕೃತಿಯ ಆಯೋಧ್ಯಾಕಾಂಡ ಸಂಪುಟದಿಂದ ಆರಿಸಿಕೊಳ್ಳಲಾಗಿದೆ.

1.ರಾಮರಾಜ್ಯ ಕನ್ನಡ ನೋಟ್ಸ್

ಕೈಕೇಯಿಯ ಬಲವಂತಕ್ಕೆ ಕಟ್ಟುಬಿದ್ದು ದಶರಥನು ರಾಮನನ್ನು ವನವಾಸಕ್ಕೆ ಹೊರಡೆಂದುಹೇಳಿದ ಮೇಲೆ ” ರಾಮನು ತನ್ನ ಪತ್ನಿ ಸೀತ ಹಾಗೂ ಸೋದರ ಲಕ್ಷ್ಮಣನೊಡಗೂಡಿ ಕಾಡಿಗೆ ತೆರಳುತ್ತಾನೆ, ಈ ಘಟನೆಯು ನಡೆದಾಗ ಭರತನು ಅಯೋಧ್ಯೆಯಲ್ಲಿರಲಿಲ್ಲ.

ನಂತರ ಬಂದು ವಿಷಯ ತಿಳಿದು ಆಘಾತಗೊಂಡ ಭರತನು ಎಷ್ಟು ಮಾತ್ರಕ್ಕೂ ತಾನು ಸಿಂಹಾಸನದಲ್ಲಿ ಶೂರನೆಂದೂ ರಾಮನೊಬ್ಬನೇ ಪಟ್ಟಾಭಿಷಿಕ್ತನಾಗಲು ಅರ್ಹನೆಂದೂ ಹೇಳಿ ತನ್ನ ಪರಿವಾರಸಮೇತನಾ ರಾಮನನ್ನು ಕಾಣಲು ಅರಣ್ಯಕ್ಕೆ ಬರುತ್ತಾನ.

ಭರತನು ಯುದ್ಧ ಮಾಡುವುದಕ್ಕೆಂದೇ ಸನ್ನದ್ಧನಾಗಿ ಬರುತ್ತಿರಬೇಕೆಂದು ಲಕ್ಷ್ಮಣನು ಬಗೆದರೂ ಅವನನ್ನು ಸಮಾಧಾನಪಡಿಸಿದ ರಾಮನು ಭರತನ ಜೊತೆ ಸ್ನೇಹಭಾವದಿಂದ ಮಾತಾಡುತ್ತಾನೆ.

ಆಗ ಆತನಿಗೆ ಭರತನ ಮೂಲಕ . ತನ್ನ ತಂದೆಯ ದೇಹಾಂತ್ಯದ ವಿಚಾರ ತಿಳಿಯುತ್ತದೆ ತನ್ನನ್ನು ಮರಳಿ ಅಯೋಧ್ಯೆಗೆ ಬರುವಂತ ಭರತ ಎಷ್ಟು ಒತ್ತಾಯಿಸಿದರೂ ಕಗಳದ ರಾಮನು ತಂದೆಯ ಆದೇಶವನ್ನು ಪಾಲಿಸುವುದು ತನ್ನ ಕರ್ತವ್ಯ ಎಂದು ಹೇಳುತ್ತಾನೆ.

ಆ ಸಂದರ್ಭದಲ್ಲಿ ಆತ ರಾಜ್ಯಾಡಳಿತದ ಬಗ್ಗೆ ಭರತನಲ್ಲಿ ಕೇಳುವ ಪ್ರಶ್ನೆಗಳು ಹೇಳುವ ಅನುಭವದ ಮಾತುಗಳು ಈ ಅಧ್ಯಾಯದಲ್ಲಿ ಬಂದಿವೆ.

ವನವಾಸಕ್ಕೆ ತೆರಳುವ ಮೊದಲು ೧೨ ವರ್ಷಗಳ ಕಾಲ ಅಯೋಧ್ಯೆಯ ಅಧಿಕಾರಿಯಾಗಿ ರಾಮನು ಪಡೆದಿದ್ದ ಅನುಭವವೂ ಇಲ್ಲಿ ಅವನ ಮಾತಿನಲ್ಲಿ ತಿಫಲಿಸುತ್ತಿದೆ ರಾಜನಾದವನು ಎಷ್ಟು ಸೂಕ್ಷ್ಮಗ್ರಾಹಿಯಾಗಿರಬೇಕು, ಎಷ್ಟು ಸಮಚಿತ್ತ ಹೊಂದಿರಬೇಕು. ತನ್ನ ಸುತ್ತ ನಡೆಯುವ ವಿಚಾರಗಳಿಗೆ ಹೇಗೆ ಆತ ಪ್ರತಿಕ್ರಿಯಿಸುತ್ತಿರಬೇಕು .

ಒಟ್ಟು ಆಡಳಿತದಲ್ಲಿ ಭ್ರಷ್ಟಾಚಾರವು ನುಸುಳದಂತೆ ಹೇಗೆ ಜಾಗ್ರತೆಯಿಂದ ವ್ಯವಹರಿಸಬೇಕು ಎಂಬ ಎಲ್ಲ ಸೂಕ್ಷ್ಮಚಿಂತನೆಗಳೂ ಇಲ್ಲಿ ರಾಮಮುಖದಿಂದ ಬಂದಿವೆ.

ಅಯೋಧ್ಯೆಯಿಂದ ದೂರವಾದರೂ ಅ ರಾಜ್ಯದ ಯೋಗಕ್ಷೇಮದ ಕಳಕಳಿ ರಾಮನಲ್ಲಿ ಎಷ್ಟು ತುಂಬಿತ್ತು ಎಂಬುದಕ್ಕೂ ಈ ಮಾತುಗಳು ಸಾಕ್ಷಿಯಾಗಿವೆ.

ರಾಜ್ಯಾಡಳಿತದ ವಿಷಯದಲ್ಲಿ ರಾಮನ ಉಪದೇಶವನ್ನು ಸಂಗ್ರಹವಾಗಿ ಬರೆ.

ರಾಜ್ಯವನ್ನು ಅಳತಕ್ಕವರಿಗೆ ಮಂತ್ರಾಲೋಚನೆಯು ಮುಖ್ಯವಾದದ್ದು ಅದನ್ನು ಗೌಪ್ಯವಾಗಿ ಟ್ಟಿರಬೇಕು,ಮೇಧಾವಿಯೂ ಶೂರನೂ ಕಾರ್ಯದಕ್ಷನೂ ರಾಜ್ಯಶಾಸ್ತ್ರವಿಶಾರದನೂ ಆದ ಸಚಿವನನ್ನು ರಾಜನು ಹೊಂದಿರಬೇಕು ಅವನು ಅಡಳಿತದಲ್ಲಿ ರಾಜನಿಗೆ ಶ್ರೇಯಸ್ಸನ್ನು ತಂದುಕೊಡುವನು ಅಧಿಕಾರಿಗಳನ್ನು ಅವರ ಕುಶಲತೆಗೆ ಯೋಗ್ಯತೆಗೆ ತಕ್ಕಂತೆ ನೇಮಿಸಿಕೊಳ್ಳಬೇಕು .

ಸೇನಾನಾಯಕರನ್ನು ಸೈನಿಕರನ್ನು ರಾಜನು ಚೆನ್ನಾಗಿ ನೋಡಿಕೊಳ್ಳಬೇಕು.ದೇಶದಲ್ಲಿಯೇ ಹುಟ್ಟಿಬೆಳೆದ ವಿದ್ವಾಂಸನನ್ನು ದೂತನನ್ನಾಗಿ ನೇಮಿಸಿಕೊಳ್ಳಬೇಕು ಶತ್ರು ಪಕ್ಷದಲ್ಲಿನ ಇಲಾಖೆಗಳನ್ನು ಗಮನಿಸಲು ಗೂಢಚಾರರನ್ನು ನೇಮಿಸಬೇಕು.

ರಾಜ್ಯದ ಬೊಕ್ಕಸದಲ್ಲಿನ ಸಂಪತ್ತನ್ನು ಅಭಿವೃದ್ಧಿಯ ಕೆಲಸಕಾರ್ಯಗಳಿಗೆ ಉಪಯೋಗಿಸಬೇಕು, ಖರ್ಚಿಗಿಂತ ಆದಾಯದ ಹೆಚ್ಚಿರುವ ಹಾಗೆ ರಾಜನು ನೋಡಿಕೊಳ್ಳಬೇಕು.

ದೇಶದಲ್ಲಿಯೇ ಹುಟ್ಟಿಬೆಳೆದ ವಿದ್ವಾಂಸನನ್ನು ದೂತನನ್ನಾಗಿ ನೇಮಿಸಿಕೊಳ್ಳಬೇಕು. ಶತ್ರು ಪಕ್ಷದಲ್ಲಿನ ಇಲಾಖೆಗಳನ್ನು ಗಮನಿಸಲು ಗೂಢಚಾರರನ್ನು ನೇಮಿಸಬೇಕು: ರಾಜ್ಯದ ಬೊಕ್ಕಸದಲ್ಲಿನ ಸಂಪತ್ತನ್ನು ಅಭಿವೃದ್ಧಿಯ ಕೆಲಸಕಾರ್ಯಗಳಿಗೆ ಉಪಯೋಗಿಸಬೇಕು. ಖರ್ಚಿಗಿಂತ ಅದಾಯವು ಬಿಟ್ಟಿರುವ ಹಾಗೆ ನೋಡಿಕೊಳ್ಳಬೇಕು.ರಾಜನು ಯಂತ್ರ ಯಂತ್ರಜ್ಞರನ್ನು ಶಿಲ್ಪಿಗಳನ್ನು ಆಯುಧಗಳನ್ನು ಧನುರ್ಧಾರಿಗಳಾದ ಸೈನಿಕರನ್ನು ಹೊಂದಿರಬೇಕು.

ರಾಜನಲ್ಲಿ ಸಂಭವಿಸಬಹುದಾದ ದೋಷಗಳು ಹದಿನಾಲ್ಕು, ಅವು ನಾಸ್ತಿಕಬುದ್ದಿ, ಸುಟ್ಟು, ಸಿಟ್ಟು, ಅನಮಾನ, ಚಟುವಟಿಕೆಯಿಲ್ಲದ ಕೆಲಸವನ್ನು ತಡಮಾಡುವುದು, ಪ್ರಾಜರಾದ ಸಲನದೊಡನೆ ರದಿರುವರು.

ಸೋಮಾರಿತನ ಪಂಚೇಂದ್ರಿಯಗಳಿಗೆ ಅಧೀನನಾಗಿ ಇಂದ್ರಿಯ ಚಾಪಲ್ಯದಲ್ಲಿ ಳುಗುವುದು ತ್ರಿಗಳೊಡನೆ ಸಮಾಲೋಚಿಸಲೇ ರಾಜ್ಯ ಕಾರ್ಯಗಳಲ್ಲಿ ತಾನೊಬ್ಬನೇ ನಿರ್ಧಾರವನ್ನು ತೆಗೆದುಕೊಳ್ಳುವುದು ನುಭವವಿಲ್ಲದ ಅವಿವೇಕಿಗಳೊಡನೆ ಸಮಾಲೋಚಿಸುವುದು ನಿಶ್ಚಯಿಸಿದ ಕಾರ್ಯಗಳನ್ನು ಭಿಸುರುವರು ರಂಪಾಟನೆಯ.

ಈ ಮಾತುಗಳ ಸ್ವಾರಸ್ಯವನ್ನು ವಿಸ್ತರಿಸಿ ಬರೆಯಿರಿ.

೧. ಸಾವಿರ ಮೂರ್ಖರಿಗಿಂತ ಒಬ್ಬ ಪಂಡಿತ ಲೇಸು.

ಸಾವಿರ ಮೂರ್ಖರಿಗಿಂತಲೂ ಒಬ್ಬ ಪಂಡಿತನೇ ಲೇಸೆಂದು ತಿಳಿದು ಅವನನ್ನು ಅದರಿಸುವೆಯಾ? ಏಕೆಂದರೆ ಕಷ್ಟಕಾಲದಲ್ಲಿ ವಂದಿತನೊಬ್ಬನೇ ಸರಿಯಾದ ಉಪಾಯವನ್ನು ಬೋಧಿಸಿ ಕಾರ್ಯವನ್ನು ನಿರ್ವಹಿಸಬಲ್ಲ. ಮೂರ್ಖರ ಸಂಖ್ಯೆ ಸಾವಿರವಿರಲಿ, ಹತ್ತು ಸಾವಿರವೇ ಇರಲಿ, ರಾಜನಿಗೆ ಅದರಿಂದ ಯಾವ ಸಹಾಯವೂ ಆಗುವುದಿಲ್ಲ.

ಮೇಧಾವಿಯೂ ಶೂರನೂ ಕಾರ್ಯದಕ್ಷರೂ ರಾಜ್ಯಶಾಸ್ತ್ರವಿಶಾರದನೂ ಆದ ಸಚಿವನು ಒಬ್ಬನೇ ಆದರೂ ರಾಜನಿಗಾಗಲೀ ರಾಜ್ಯದ ಅಡಳಿತವನ್ನು ನಿರ್ವಹಿಸುವವನಿಗಾಗಲೀ ಮಹತ್ತರವಾದ ಶ್ರೇಯಸ್ಸನ್ನು ತಂದುಕೊಡಬಲ್ಲನು.

೨. ದೂತನು ಕಾರ್ಯಸಮರ್ಥನೂ ಪ್ರತಿಭಾಶಾಲಿಯೂ ಆಗಿರಬೇಕು. ದೂತ ಕಾರ್ಯಸಮರ್ಥನೂ ಪ್ರತಿಭಾಶಾಲಿಯೂ ಆಗಿರಬೇಕು ನಮ್ಮ ದೇಶದಲ್ಲಿ ಹುಟ್ಟಿ ಬೆಳದ ವಿದ್ವಾಂಸನನ್ನು ರೂತನವಾಗಿ ನೇಮಿಸಿಕೊಳ್ಳಬೇಕು ಹೇಳಿಕಳಿಸಿದ ಸಂದೇಶವನ್ನು ಮಾತ್ರ ತಿಳಿಸುವಂತ ಸತ್ಯವಂತನಾಗಿರಬೇಕು, ವೃತ್ತಿ ವಸ್ತುಗಳ ಮೌಲ್ಯವನ್ನುಯೋಗ್ಯತೆಯನ್ನು ಸರಿಯಾಗಿ ಗುರುತಿಸಬಲ್ಲ ನಿಷ್ಠಾತವಾಗಿರಬೇಕು.

ಹೀಗೆ ರಾಮನು ಹೇಳಿದಂತೆ ಬಾಪಾಕ್ಷತನವನ್ನು ಹೊಂದಿರುವ ದೂತನು ಇದರೆ ಆತನು ರಾಜನನ್ನು ಶತ್ರುಗಳ ಸಂಚಿನಿಂದ ಕಾಪಾಡಬಲ್ಲ ಗುವನು ಸುತ್ತಮುತ್ತಲಿನ ರಾಜ್ಯಗಳಲ್ಲಿ ನಡೆಯುವ ವಿಚಾರಗಳನ್ನು ಸರಿಯಾಗಿ ರಾಜನಿಗೆ ಮುಟ್ಟಿಸಬಲ್ಲವನಾಗಿರುತ್ತಾನೆ.

೩. ಪೂರ್ವಿಕರ ವ್ಯಕ್ತಿತ್ವದ ಅತ್ಯುತ್ತಮ ಅಂಶಗಳನ್ನು ರಾಜನು ಅಳವಡಿಸಿಕೊಳ್ಳಬೇಕು.

ಇತಿಹಾಸವನ್ನು ಅವಲೋಕಿಸಿದಾಗ ನಮಗೆ ಅನೇಕ ಮಹಾನುಭಾವರ ಪರಿಚಯವಾಗುತ್ತದೆ.

ಅವರೆಲ್ಲ ತಮ್ಮ ಉದಾತ್ತ ವ್ಯಕ್ತಿತ್ವದಿಂದ ನಮ್ಮ ಗಮನ ಸೆಳೆಯುತ್ತಾರೆ, ತಮ್ಮ ವ್ಯಕ್ತಿತ್ವದಿಂದಾಗಿ ಅಪೂರ್ವವಾದ ಸಾಧನೆಯನ್ನು ಅದಕಾರಣ ರಾಮನು ಸಹ ಭರತನಿಗೆ ರಾಜನ ಅಡಳಿತದ ಬಗ್ಗೆ ಳುವಾಗ ರಾಜನು ತನ್ನ ಪೂರ್ವಿಕರ ವ್ಯಕ್ತಿತ್ವದ ಅತ್ಯತ್ತಮ ಅಂಶಗಳನ್ನು ಆಳವಡಿಸಿಕೊಳ್ಳಬೇಕು ಎಂದು ಳುತ್ತಾನೆ. ಈ ಅಂಶಗಳನ್ನು ಆವರಿಸಿಕೊಳ್ಳುವದರಿಂದ ಅಡಳಿತವು ಸುಲಭವಾಗುತ್ತದೆ.

ಮತ್ತು ಪ್ರಜೆಗಳು ಸಂತುಷ್ಟರಾಗುತ್ತಾರೆ. ಉತ್ತಮ ವ್ಯಕ್ತಿತ್ವರು ರಾಜನ ಪ್ರಜೆಗಳ ಪ್ರೀತಿಗೆ ಗೌರವಕ್ಕೆ ತ್ರನಾಗುತ್ತಾನೆ.

1.ಮಂತ್ರಾಲೋಚನೆಯನ್ನು ಹೇಗೆ ನಡೆಸಬೇಕೆಂದು ರಾಮನ ಅಭಿಪ್ರಾಯ ?

ರಾಜ್ಯಶಾಸ್ತ್ರ ನಿಪುಣರಾದ ಅಮಾತ್ಯರೊಂದಿಗೆ ಮಂತ್ರಾಲೋಚನೆಯನ್ನು ಗೌಪ್ಯವಾಗಿ ನಡೆಸಬೇಕು,

ಅಗತ್ಯಕ್ಕಿಂತ ಹೆಚ್ಚಿನ ಮಂದಿಯನ್ನು ಸೇರಿಸಿಕೊಳ್ಳಬಾರದು ಮಂತ್ರಾಲೋಚನೆಯ ವಿಷಯವು ರ್ಯರೂಪಕ್ಕೆ ಬರುವುದರೊಳಗೆ ರಾಷ್ಟ್ರದಲ್ಲಿ 2 ಸಾಮಂತರಾಜರಿಗೆ ತಿಳಿಯಲಾರದು.ಅದು ಸಾಮಂತರಿಗೆ ಗೊತ್ತಾಗುವಷ್ಟರಲ್ಲಿ

ಅರ್ಧದಷ್ಟಾದರೂ ಆಚರಣೆಯಲ್ಲಿ ಬಂದಿರಬೇಕು

  • 2.ರಾಜ್ಯದ ಅಮಾತ್ರದಲ್ಲಿ ಯಾವ ಗುಣಗಳಿರಬೇಕು ?

ಅಮಾತ್ಯನು ರಾಜ್ಯಶಾಸ್ತ್ರ ನಿಪುಣನಾಗಿರಬೇಕು ಮಂತ್ರಾಲೋಚನೆ ಯನ್ನು ಗೌಪ್ಯವಾಗಿ ವವನಾಗಿರಬೇಕು ಮೇಧಾವಿಯೂ ಶೂರನೂ ಕಾರ್ಯದಕ್ಷನೂ ಆಗಿರಬೇಕು,ಬಂಡವನ್ನು ಮುದವನೂ ಪ್ರಾಮಾಣಿಕನೂ ಆಗಿರಬೇಕು.ರಾಜ್ಯದ ಆಡಳಿತವನ್ನು ಸರಿಯಾಗಿ ನಿರ್ವಹಿಸಿ ರಾಜನಿಗೆ ಶ್ರೇಯಸ್ಸನ್ನು ತಂದು

೩.ಯಾರ ಮೂಲು ವ್ಯಕ್ತಿಗಳನ್ನು ರಾಜನು

ಉಪಾಯದಿಂದ ಹಣ ಕೀಳುವ ವೈದ್ಯನನ್ನೂ ಒಡೆಯನನ್ನು ದೂಷಿಸುವ ಸೇವಕನನ್ನೂ ಖಜಾನೆಯ ಐಶ್ವರ್ಯದ ಮೇಲೆ ಕಣ್ಣಿಟ್ಟಿರುವ ಸೈನಿಕನನ್ನೂ ರಾಜನು ತ್ಯಜಿಸಬೇಕು ಏಕೆಂದರೆ ಈ ವ್ಯಕ್ತಿಗಳ ಕುತಂತ್ರದಿಂದಲೇ ಒಡೆಯನನ್ನು ರೂಪಿಸುವ ಸೇವಕನನ್ನು ಖಜಾನೆಯ ಐಶ್ವರ್ಯದ ಮೇಲೆ ಕಣ್ಣಿಟ್ಟಿರುವ ಸೈನಿಕನನ್ನೂ ರಾಜನು ತ್ಯಜಿಸಬೇಕು ಏಕೆಂದರೆ ಈ ವ್ಯಕ್ತಿಗಳ ಕುತಂತ್ರದಿಂದಲೇ ರಾಜನು ವಿಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು ಆದ್ದರಿಂದ ಇವರಿಗೆ ಉಗ್ರ ಶಿಕ್ಷೆಯನ್ನು ನೀರಿ ರಾಜನು ತನ್ನಿಂದ ಇಂಥವರನ್ನು

Author
Language Kannada
No. of Pages5
PDF Size3 MB
CategoryNotes
Source/Creditsdrive.google.com

9ನೇ ತರಗತಿ ರಾಮರಾಜ್ಯ ಕನ್ನಡ ನೋಟ್ಸ್‌ – 9th Class Ramarajya Kannada Notes PDF Free Download

Leave a Comment

Your email address will not be published. Required fields are marked *

error: Content is protected !!